Ready to help Pakistan if it cannot fight terrorism: Rajnath Singh

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com, ಜು. 29. ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ ಮೊದಲ ಸಮಾಧಿಯನ್ನು ಎಸ್ಐಟಿ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಅಗೆಯಲಾಗಿದೆ. 4 ಅಡಿ ಅಗೆದರೂ ಯಾವುದೇ ಕಳೇಬರದ ಸುಳಿವಿಲ್ಲ. ಹೀಗಾಗಿ ಇದೀಗ 2ನೇ ಸಮಾಧಿ ಅಗೆಯುವ ಕಾರ್ಯ […]

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

(ನ್ಯೂಸ್ ಕಡಬ) newskadaba.com, ಜು. 29. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top