ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಸುಳ್ಯ ತಾಲೂಕಿನ ಅಲೆಟ್ಟಿ, ಬೆಳ್ತಂಗಡಿ ತಾಲೂಕಿನ ತೆಕ್ಕಾರು ಹಾಗೂ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು […]

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ Read More »

ಕರಾವಳಿ