ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು […]

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ