ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ತಾಲೂಕಿನ ನೂಜಿಬಾಳ್ತಿಲ-ರೆಂಜಿಲಾಡಿಯ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಅ.20ರಂದು ನಡೆಯಲಿರುವ ಕೆಸರುಗದ್ದೆಯಲ್ಲಿ ಕಂಬಳ ಸ್ನೇಹಕೂಟದ ಕಂಬಳ ಕರೆ ನಿರ್ಮಾಣಕ್ಕೆ ಮುಹೂರ್ತ ಕಾರ್ಯಕ್ರಮವು ಗುರುವಾರದಂದು ರೆಂಜಿಲಾಡಿ ಗ್ರಾಮದ ದಿ.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಿತು. ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಪರಿಚಾರಕ ವಿಜಯಕುಮಾರ್ ಕೇಪುಂಜ ಅವರು ಕಂಬಳದ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಾಗದ ಮಾಲಿಕರಾದ ಚಂದ್ರಾವತಿ ಸಾಕೋಟೆಜಾಲು, ಸ್ಥಳೀಯರಾದ ಪುರುಷೋತ್ತಮ ಗೌಡ ಸಂಕೇಶ, […]

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ Read More »

ಕರಾವಳಿ