renjilady

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ […]

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ತಾಲೂಕು ಮಟ್ಟದ ಕ್ರೀಡಾಕೂಟ ► ಸಾಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿನಿ ಶ್ರಾವ್ಯ.ಬಿ.ಜೆ ಅವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ,ಅ.4. ಬಿಳಿನೆಲೆಯಲ್ಲಿ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಸಂಸ್ಥೆ ವಿವಿಧ ಪ್ರಶಸ್ತಿಗಳನ್ನು ಪಡೆದುಗೊಂಡಿದೆ. ಎತ್ತರ ಜಿಗಿತದಲ್ಲಿ ಶ್ರಾವ್ಯ.ಬಿ.ಜೆ (ಪ್ರಥಮ), ಚಕ್ರ ಎಸೆತದಲ್ಲಿ ಅನೀಷ್.ಎ.ಎನ್ (ದ್ವಿತೀಯ),ನಿತಿನ್ ಸೈಮನ್ (ತೃತೀಯ) ಪಡೆದು, ಪುತ್ತೂರು ಸಂತ ಫಿಲೋಮಿನಾ ಹೈಸ್ಕೂಲ್ನಲ್ಲಿ  ಜರಗಿದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎತ್ತರಜಿಗಿತ ಸ್ಪರ್ಧೆಯಲ್ಲಿ ಶ್ರಾವ್ಯ.ಬಿ.ಜೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ದೈಹಿಕ ಶಿಕ್ಷಕಿ ಜಿಶಾಥೋಮಸ್ ತಬೇತಿಯನ್ನು ನೀಡಿರುತ್ತಾರೆ.

ತಾಲೂಕು ಮಟ್ಟದ ಕ್ರೀಡಾಕೂಟ ► ಸಾಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿನಿ ಶ್ರಾವ್ಯ.ಬಿ.ಜೆ ಅವರಿಗೆ ಪ್ರಶಸ್ತಿ Read More »

ಕ್ರೀಡಾ ನ್ಯೂಸ್

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!!

(ನ್ಯೂಸ್ ಕಡಬ) newskadaba.com ಕಡಬ,ಅ.3. ರೆಂಜಿಲಾಡಿ ಗ್ರಾಮದ ಎಳುವಾಲೆ ನಿವಾಸಿ ಬಾಬು ಗೌಡ ಅವರ ಅಡಿಕೆ ತೋಟಕ್ಕೆ ಕಾಡಾನೆ ಹಿಂಡು ಕಳೆದ ಮೂರು ದಿನಗಳಿಂದ ಲಗ್ಗೆ ಇಟ್ಟಿದ್ದು ಅಪಾರ ಪ್ರಮಾಣದ ಅಡಿಕೆ, ತೆಂಗು, ಬಾಳೆ ಕೃಷಿಯನ್ನು ನಾಶ ಮಾಡಿದೆ. ಕಾಡಾನೆ ದಾಳಿಯಿಂದಾಗಿ ಸುಮಾರು 25000ರೂ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಈ ಪರಿಸರದ ಜರ್ನಾಧನ ಗೌಡ ಹಾಗೂ ರಾಮಚಂದ್ರ ಗೌಡ ಎಳುವಾಲೆ ಅವರ ಕೃಷಿ ತೋಟಕ್ಕೆ ಕೂಡ ದಾಳಿ ಮಾಡಿದ್ದು ಕೃಷಿಗೆ ಹಾನಿ ಮಾಡಿದೆ. ಈ ಬಗ್ಗೆ

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!! Read More »

ಕರಾವಳಿ

ನೂಜಿಬಾಳ್ತಿಲ: ರೆಂಜಿಲಾಡಿ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೆನೂಜಿ► ಗ್ರಾ.ಪಂ. ಸದಸ್ಯ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ,ಸೆ.13, ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಸಮಿತಿ ಅಧ್ಯಕ್ಷ ಮಾಜಿ ಸಿ.ಎ. ಬ್ಯಾಂಕ್ ನಿರ್ದೇಶಕ ಕೊಣಾಜೆ ಗ್ರಾಮದ ಬಿಜೆಪಿ ವಿಸ್ತಾರಕ ಚಂದ್ರಶೇಖರ ಹಳೆನೂಜಿ ಹಾಗೂ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ಹಾಗೂ ನೂಜಿಬಾಳ್ತಿಲ ಗ್ರಾಮದ ಬೂತ್ ಸಂಖ್ಯೆ 30ರ ಬಿಜೆಪಿ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷನಾಗಿರುವ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಡಬ ಶಕ್ತಿ ಕೇಂದ್ರದ ಅಧ್ಯಕ್ಷರಿಗೆ ಸೆ.12ರಂದು ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತನ್ನ ವೈಯಕ್ತಿಕ

ನೂಜಿಬಾಳ್ತಿಲ: ರೆಂಜಿಲಾಡಿ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೆನೂಜಿ► ಗ್ರಾ.ಪಂ. ಸದಸ್ಯ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ Read More »

ಕರಾವಳಿ

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ದ.ಕ.ಜಿ.ಪ.ಹಿ.ಪ್ರಾ.ಶಾಲೆ ನೂಜಿ ಬಾಳ್ತಿಲದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ರೆಂಜಿಲಾಡಿಯ ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳು ಜಯ ಗಳಿಸಿರುತ್ತಾರೆ. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು 10 ಪ್ರಥಮ, 6 ದ್ವಿತೀಯ , 11 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ Read More »

ಕರಾವಳಿ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ರೆಂಜಿಲಾಡಿ ನೂಜಿಬಾಳ್ತಿಲ ಗ್ರಾಮದ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಗಣೇಶೋತ್ಸವ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ನಡೆಯಿತು. ಬೆಳಿಗ್ಗೆ ಸುಪ್ರಭಾತ, ಗಣಹೋಮ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಟೆ, ಭಜನಾಕಾರ್ಯಕ್ರಮ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಓಕುಳಿ ಏಲಂ ಬಳಿಕ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದ ಎದುರು ಅಶ್ವಥ ಕಟ್ಟೆಯಲ್ಲಿ ಶ್ರೀದೇವರ ಪೂಜೆ ನಡೆಸಲಾಯಿತು. ಗೋಳಿಯಡ್ಕದಿಂದ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .19, ಸ.ಉ.ಹಿ.ಪ್ರಾ. ಶಾಲೆ ಜಂತಡ್ಕದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ದೈಹಿಕ ಶಿಕ್ಷಕಿ ಶ್ರೀಮತಿ ಜಿಶಾಥೋಮಸ್ ತರಬೇತಿ ನೀಡಿರುತ್ತಾರೆ.

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ Read More »

ಕರಾವಳಿ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ .19, ಇಲ್ಲಿನ ಕಲ್ಲುಗುಡ್ಡೆ ಸಮೀಪದ ನೂಜಿ ರೆಂಜಿಲಾಡಿ ಮಾರಪ್ಪೆ ನಿವಾಸಿ ಕುಂಞಣ್ಣ ಗೌಡ ಎಂಬವರ ಪುತ್ರ ಜಿನ್ನಪ್ಪ ಗೌಡ(47) ತನ್ನ ತೋಟದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರಂದು ಕಂಡುಬಂದಿದೆ. ಪಕ್ಷವಾತ ಖಾಯಿಲೆಗೆ ತುತ್ತಾಗಿದ್ದ ಜಿನ್ನಪ್ಪ ಗೌಡರು ಗುಣಮುಖಗೊಂಡಿದ್ದು, ಶುಕ್ರವಾರದಂದು ಕಡಬ ಪೇಟೆಗೆ ಬಂದಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ಅವರು ತನ್ನ ತೋಟದ ಕೆರೆಯ ಸಮೀಪ ಕುಸಿದುಬಿದ್ದಿದ್ದು, ರಾತ್ರಿಯಿಂದ ಮನೆಯವರೆಲ್ಲ ಹುಡುಕಾಡಿದ್ದಾರೆನ್ನಲಾಗಿದೆ. ಆದರೆ ಶನಿವಾರದಂದು ಮಧ್ಯಾಹ್ನ ತೋಟದಲ್ಲಿ ಕೆರೆಯ ಸಮೀಪ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top