ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌ […]

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ