ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

(ನ್ಯೂಸ್‌ ಕಡಬ) newskadaba.com,  ಅ.05:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.  

ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್