renukaswamy murder

“ಮಗನೇ ಹುಟ್ಟಿ ಬಂದ”- ರೇಣುಕಾಸ್ವಾಮಿ ತಂದೆ ಕಣ್ಣೀರು

(ನ್ಯೂಸ್ ಕಡಬ) newskadaba.com ಅ.16. ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರದಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮನೀಡಿದ್ದಾರೆ.   ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್, ‘ನನ್ನ ಸೊಸೆ ಸಹನಾಗೆ ಸಹಜ ಹೆರಿಗೆಯಾಗಿದ್ದು ರೇಣುಕಾಸ್ವಾಮಿಯೇ ಹುಟ್ಟಿ ಬಂದಿದ್ದಾನೆ. ದೇವರ ಕೃಪೆಯಿಂದ ಸೊಸೆ ಹಾಗೂ ಮೊಮ್ಮಗ ಆರೋಗ್ಯವಾಗಿದ್ದಾರೆ. ಕಳೆದ ನಾಲ್ಕು ತಿಂಗಳುಗಳಿಂದ ನಾವು ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ನನ್ನ ಸೊಸೆ ಕೂಡ ತೀವ್ರ ನೋವಿನಲ್ಲಿದ್ದರು. ಆದರೂ ವೈದ್ಯರು […]

“ಮಗನೇ ಹುಟ್ಟಿ ಬಂದ”- ರೇಣುಕಾಸ್ವಾಮಿ ತಂದೆ ಕಣ್ಣೀರು Read More »

ಕರ್ನಾಟಕ

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ. ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಕುರಿತು ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಇದೀಗ ಆರೋಪಿ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ 24 ನೇ ಎಸಿಎಂಎಂ ನ್ಯಾಯಾಲಯ ಒಬ್ಬೊಬ್ಬ ಆರೋಪಿಗಳನ್ನು ಒಂದೊಂದು ಕಡೆ ಜೈಲಿಗೆ ಶಿಫ್ಟ್‌ ಮಾಡಲು ಅನುಮತಿ ನೀಡಿದೆ. ಈ ಮೂಲಕ ಡಿ ಗ್ಯಾಂಗ್‌ ದಿಕ್ಕಾಪಾಲಾಗಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್ Read More »

ಕರ್ನಾಟಕ
Scroll to Top