ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ […]

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್