retired

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಭಾರತ ತಂಡದ  ಕ್ರಿಕೆಟ್ ಆಟಗಾರರ ಪೈಕಿ ಇದೀಗ 2024 ರಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಸಂಖ್ಯೆ 8ಕ್ಕೇರಿದೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಶಿಖರ್ ಧವನ್- ಟೀಮ್ ಇಂಡಿಯಾ ತಂಡದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ತಮ್ಮ ಅಧಿಕೃತ […]

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿರುವ ಟೀಮ್‌ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್‌ ಧವನ್‌ಗಾಗಿ ವಿರಾಟ್‌ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್‌ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಶಿಖರ್‌ ಧವನ್‌ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್‌ ಮೈದಾನದಲ್ಲಿ ಕ್ರೀಸ್‌‍ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ದಂಪತಿ- ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಆ. 08. ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ದಂಪತಿ ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ಕರಾವಳಿ ಕಾವಲು ಪೊಲೀಸ್ ಮಲ್ಪೆ, ಉಡುಪಿಯ ಕಂಟ್ರೋಲ್ ರೂಂ ಉಪನಿರೀಕ್ಷಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ 31 ವರ್ಷ ಆರು ತಿಂಗಳ ಕಾಲ ಸೇವೆ ಸಲ್ಲಿಸಿದ್ದ ಬಿ.ಮನಮೋಹನ ರಾವ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ವಲಯ, ಕಾರ್ಕಳದಲ್ಲಿ ಪತ್ರಾಂಕಿತ ವ್ಯವಸ್ಥಾಪಕರಾಗಿ ಸುಮಾರು 33 ವರ್ಷ

ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ದಂಪತಿ- ಸನ್ಮಾನ Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 30. ತಾಲೂಕು ಆರೋಗ್ಯಾಧಿಕಾರಿಯಾಗಿ 2010ರಿಂದ ಕರ್ತವ್ಯದಲ್ಲಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್ ಅವರು ನಾಳೆ(ಜ. 31) ನಿವೃತ್ತಿ‌ ಹೊಂದಲಿದ್ದಾರೆ. ಕುಕ್ಕೇ ಸುಬ್ರಹ್ಮಣ್ಯದವರಾದ ಇವರು ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಹುಟ್ಟೂರಲ್ಲೇ ಪಡೆದು, ವೈದ್ಯಕೀಯ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದರು. ಎಂ.ಬಿ.ಬಿ.ಎಸ್ ಬಳಿಕ ಮಂಡ್ಯದಲ್ಲಿ ಕೆಲ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. 1995ರಲ್ಲಿ ಸರಕಾರಿ ಸೇವೆಗೆ ನೇಮಕಾತಿ ಪಡೆದ ಇವರು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಬಳಿಕ 2006ರಲ್ಲಿ ತಾಲೂಕು

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ Read More »

ಕರಾವಳಿ, ಕರ್ನಾಟಕ
Scroll to Top