Revenue minister Krishna Bairegowda

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಡಿಸೆಂಬರ್ ಅಂತ್ಯದ ವೇಳೆಗೆ 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂಬುದಾಗಿ ಬುಧವಾರದಂದು ಪ್ರಸ್ತಾಪಿಸಿದರು. ಬಿಜೆಪಿಯ ಎಂಟಿಬಿ ನಾಗರಾಜ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗುತ್ತಿತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರಸ್ತುತ ಸರ್ಕಾರ ಯಾರ ಅರ್ಜಿಗೂ […]

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ  ಅಧ್ಯಕ್ಷತೆಯಲ್ಲಿ  ವಿಡಿಯೋ ಕಾನ್ಫೆರೆನ್ಸ್  ಸಭೆಯ ನಡೆಯಿತು.  ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ   ಭಾರಿ ಮಳೆಯಿಂದ  ಹಲವಾರು ಹಾನಿಗಳು  ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ  ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು.  ಗ್ರಾಮ ಪಂಚಾಯತ್ ಮಟ್ಟದಲ್ಲಿ  ಟಾಸ್ಕ್ ಫೋರ್ಸ್ ಕಮಿಟಿಯನ್ನು ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು ಅಂಗನವಾಡಿಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಬೇಕು ಹಾಗೂ

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ Read More »

ಕರಾವಳಿ, ಕರ್ನಾಟಕ
Scroll to Top