RI

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ‌ ಸಹಾಯಕರಾಗಿ ಸರಕಾರಿ ಸೇವೆ ಆರಂಭಿಸಿ ಬಳಿಕ ಗ್ರಾಮ […]

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ Read More »

ಕರಾವಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »

ಕರಾವಳಿ
Scroll to Top