Rice

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.25 ಬಂಟ್ವಾಳ : ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಪೊಲೀಸರು ದಾಳಿ ನಡೆಸಿ ಸುಮಾರು 80 ಸಾವಿರ ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕಲ್ಲಡ್ಕ ಸಮೀಪದ ಪಟ್ಟೆಕೋಡಿಯಲ್ಲಿ ಶನಿವಾರ ನಡೆದಿರುತ್ತದೆ. ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿಗಳಾದ ಕಲ್ಲಡ್ಕ ನಿವಾಸಿಗಳಾದ ಉಗ್ರಾಣ ವ್ಯವಸ್ಥಾಪಕ ಉಮ್ಮರಬ್ಬ ಅಲಿಯಾಸ್ ಪುಟ್ಟುಮೋನು (47) ಮತ್ತು ಕಾರ್ಮಿಕ ರಫೀಕ್ […]

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

(ನ್ಯೂಸ್ ಕಡಬ) newskadaba.com ಸೆ. 28. ಯಾವುದೇ ಮನುಷ್ಯ ಅಂದ್ರೆ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಸುಂದರವಾಗಿರಬೇಕು, ಸ್ಮಾರ್ಟ್ ಆಗಿ ಕಾಣಬೇಕು ಅದರಲ್ಲೂ ಪ್ರಮುಖವಾಗಿ ಆರೋಗ್ಯವಂತರಾಗಿ ಸುದೃಢರಾಗಿದಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಅವರಿರುವ ಎತ್ತರ, ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲವೂ ಅಡ್ಡಿ ಬರುತ್ತದೆ. ಹೀಗಾಗಿ ಸಣ್ಣಗಾಗಲು ಅನೇಕರು ಹಲವು ವಿಧಧ ಪ್ರಯೋಗಗಳನ್ನು ಮಾಡುತ್ತಾರೆ. ಜಿಮ್ ಟ್ರೈನರ್ ಗಳ ಮಾರ್ಗದರ್ಶನದಂತೆ ಅನ್ನು ತಿನ್ನುವುದನ್ನು ಕೂಡಾ ಬಿಡುವುದನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ. ವಾಸ್ತವದ ಪ್ರಕಾರ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ Read More »

ಆರೋಗ್ಯ ಮಾಹಿತಿ

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                     

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 31. ಪಡಿತರ ಅಂಗಡಿಗಳಲ್ಲಿ ಕುಚ್ಚಲಕ್ಕಿ ಲಭ್ಯಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಕೇರಳ ರಾಜ್ಯ ಸರಕಾರ ಮುಂದಾಗಿದ್ದು, ಇದಕ್ಕಾಗಿ ಎಲ್ಲ ಸಂಸದರ ಬೆಂಬಲವನ್ನು ಅಲ್ಲಿನ ಆರೋಗ್ಯ ಸಚಿವ ಜಿ. ಆರ್‌. ಅನಿಲ್‌ ಆಗ್ರಹಿಸಿದ್ದಾರೆ. ಪಡಿತರ ವಿತರಣೆಗಾಗಿ ಕಳೆದ ಐದಾರು ತಿಂಗಳುಗಳಿಂದ ಕೇಂದ್ರದಿಂದ ಬೆಳ್ತಿಗೆ ಅಕ್ಕಿ ಲಭಿಸುತ್ತಿದ್ದು, ಡಿಸೆಂಬರ್‌ ನಲ್ಲಿ ಇದು ಶೇ. 80-90ರವರೆಗೆ ತಲುಪಿದೆ. ಮಾರ್ಚ್ ವರೆಗಿನ ವಿತರಣೆಗೆ ಎಫ್‌ ಸಿಐಯ ಗೋದಾಮುಗಳಲ್ಲಿ ಸಂಗ್ರಹಿಸಿರುವುದರಲ್ಲಿ ಬಹುತೇಕ

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                      Read More »

ಕರ್ನಾಟಕ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

► ಅಡುಗೆ ಮಾಹಿತಿ ► ರುಚಿಯಾದ ಅಕ್ಕಿ ಪಾಯಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.20. ದಕ್ಷಿಣ ಭಾರತದಲ್ಲಿ ಅಕ್ಕಿ ಪಾಯಸ ತುಂಬಾ ಫೇಮಸ್. ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಅಕ್ಕಿ ಪಾಯಸವನ್ನು ಮಾಡ್ತಾರೆ. ಆದರೆ ಕೆಲವರಿಗೆ ಪಾಯಸ ಮಾಡುವ ವಿಧಾನ ತಿಳಿದಿರುವುದಿಲ್ಲ. ಅಕ್ಕಿ ಪಾಯಸ ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ► ಕೆನೆಭರಿತ ಹಾಲು- 1 ಲೀಟರ್ ► ನೆನೆಸಿದ ಬಾಸುಮತಿ ಅಕ್ಕಿ- 1/4 ಬೌಲ್ ► ಸಕ್ಕರೆ- 7 ಚಮಚ ► ಸಣ್ಣಗೆ ಕಟ್ ಮಾಡಿದ ಬಾದಾಮಿ- 2 ಚಮಚ

► ಅಡುಗೆ ಮಾಹಿತಿ ► ರುಚಿಯಾದ ಅಕ್ಕಿ ಪಾಯಸ ಮಾಡುವ ವಿಧಾನ Read More »

ಅಡುಗೆ, ಲೈಫ್‍ಸ್ಟೈಲ್
Scroll to Top