rishab panth

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ

(ನ್ಯೂಸ್ ಕಡಬ) newskadaba.com ಮುಂಬೈ, ಜ.08. ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೌದು… ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ […]

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಉತ್ತರಾಖಂಡ್‌ ನ ರೂರ್ಕಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರ ಮೆದುಳು ಹಾಗೂ ಬೆನ್ನುಮೂಳೆಯ ಎಂಆರ್‌ಐ ಫಲಿತಾಂಶಗಳು ಸಾಮಾನ್ಯವಾಗಿದ್ದು, ಅವರ ಅವರ ಮುಖಕ್ಕೆ ಆದ ಗಾಯಗಳು ಹಾಗೂ ಸವೆತಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರುವುದಾಗಿ ಮಾಧ್ಯಮ ವರದಿಯೊಂದು ತಿಳಿಸಿದೆ. ಭಾರತದ ಸ್ಟಾರ್ ವಿಕೆಟ್‌ ಕೀಪರ್ ರಿಷಬ್ ಪಂತ್ ಅವರು, ಚಲಾಯಿಸುತ್ತಿದ್ದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟಲ್ಲಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡುವುದಾಗಿ ವರದಿ ತಿಳಿಸಿದೆ. ಇಂದು ಬೆಳಗ್ಗೆ ನವದೆಹಲಿಯಿಂದ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಸ್ಥಳೀಯರು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು.

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರ ಗಾಯಗೊಂಡ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಇವರು ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top