rishab shetty

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ […]

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಅ .13:  ‘ಕಾಂತಾರ: ಚಾಪ್ಟರ್ 1’ ಚಿತ್ರದಿಂದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಭಾರತದ ಸಿನಿಮಾ ರಂಗದಲ್ಲಿ ತಮ್ಮದೇ ಆದ ಶಕ್ತಿಶಾಲಿ ಸ್ಥಾನವನ್ನು ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಇಟ್ಟುಕೊಂಡಿದ್ದ ನಿರೀಕ್ಷೆಗಳಿಗಿಂತ ಬಹಳ ಹೆಚ್ಚು ಪ್ರತಿಸ್ಪಂದನೆ ಬಂದಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿ ಪ್ರೇಕ್ಷಕರಲ್ಲಿಯೂ ಭಾರೀ ಸದ್ದು ಮಾಡಿದೆ. ಇದರ ಪೂರೈಕೆಯಾಗಿ, ರಿಷಬ್ ಶೆಟ್ಟಿಗೆ ಮುಂಬೈನಲ್ಲಿ ಲಭಿಸಿದ ಅದ್ದೂರಿ ಸ್ವಾಗತ ಸಾಕ್ಷಿಯಾಗಿದ್ದು, ಅಭಿಮಾನಿಗಳು ಕಾರಿನ

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು :  ಘೋಷಣೆಯಾದಾಗಿನಿಂದಲೇ ಕುತೂಹಲ ಕೆರಳಿಸಿ, ಟ್ರೈಲರ್‌ ಮೂಲಕ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ ʼಕಾಂತಾರ: ಚಾಪ್ಟರ್‌ 1ʼ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಅಕ್ಟೋಬರ್‌ 2ರಂದು ವಿವಿಧ ಭಾಷೆಗಳಲ್ಲಿ ವಿಶ್ವಾದ್ಯಂತ ತೆರೆಗೆ ಬರಲಿರುವ ಈ ಚಿತ್ರ ಈಗಾಗಲೇ ಹವಾ ಸೃಷ್ಟಿಸಿದ್ದು, ರಿಲೀಸ್‌ಗೆ 1 ವಾರ ಬಾಕಿ ಉಳಿದಿರುವಾಗ ಸಿನಿಮಾತಂಡ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಿಸಿದೆ. ಸೆಪ್ಟೆಂಬರ್‌ 26ರ ಮಧ್ಯಾಹ್ನ 12:29ಕ್ಕೆ ನೀವು ಟಿಕೆಟ್‌ ಬುಕ್‌ ಮಾಡಬಹುದು.

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರದಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹೀಗಾಗಿ ಹಲವು ಭಾಷೆಗಳಿಂದ ಸಿನಿಮಾ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಇದೀಗ ಛತ್ರಪತಿ ಶಿವಾಜಿ ಕತೆಯುಳ್ಳ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರಿಷಬ್ ಶೆಟ್ಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಛತ್ರಪತಿ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿಯ ಸೂಪರ್ ಹಿಟ್ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾಗೆ ಆ್ಯಕ್ಷನ್ ಕಟ್

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ Read More »

ಸಿನಿಮಾ
Scroll to Top