road accident

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 02. ತುಮಕೂರು: ತುಮಕೂರು  ಜಿಲ್ಲೆಯ ಶಿರಾ  ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್​ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ […]

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ Read More »

ಕರ್ನಾಟಕ

ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಡೆಹ್ರಾಡೂನ್‌, ಅ. 05. : ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮದುವೆ ದಿಬ್ಬಣ ಹೊರಟಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದು ಸುಮಾರು 30 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬಸ್ ಹರಿದ್ವಾರದ ಲಾಲ್‌ದಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ ಗ್ರಾಮಕ್ಕೆ ಬಸ್‌ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ʼʼಬಿರೋನ್‌ಖಾಲ್‌ ಗ್ರಾಮದಲ್ಲಿ ಆಯೋಜಿಸಿದ್ದ

ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top