road block

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ.03. ಮಾರ್ಣಬೈಲಿನಿಂದ – ಕಬಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 101 ರ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಬೀಸಿದ ಭಾರೀ ಗಾಳಿಗೆ ಬೃಹತ್ ಅವಳಿ ಮರಗಳು ಧರಾಶಾಯಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕಾಡುಮಠ ಸೇತುವೆಯ ಬಳಿಯಲ್ಲಿನ ಬೃಹತ್ ಹಲಸಿನ ಮರ ಹಾಗೂ ದೇವದಾರ್ ಮರಗಳೆರಡು ರಸ್ತೆಗೆ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ಅಪಾರ ನಷ್ಟವುಂಟಾಗಿದೆ. ಶಾಲಾ-ಕಾಲೇಜು ಬಿಡುವಿನ ಸಮಯವಾದ್ದರಿಂದ ಹೆದ್ದಾರಿಯುದ್ದಕ್ಕೂ ವಾಹನಗಳು ಒಂದು […]

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್ Read More »

ಕರಾವಳಿ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜು.28. ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಯ ಗಾಣದಕೊಟ್ಟಿಗೆ ಎಂಬಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ನೀರನ್ನು ಖಾಸಗಿ ವ್ಯಕ್ತಿಗಳಿಬ್ಬರು ತಮ್ಮ ಸ್ವಹಿತಕ್ಕಾಗಿ ತಡೆಹಿಡಿದ ಪರಿಣಾಮ ರಸ್ತೆಯಲ್ಲಿ ನೀರು ನಿಂತು ಸಂಚರಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿ ಗಾಣದಕೊಟ್ಟಿಗೆ ನಿವಾಸಿಗಳು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ಅವರಿಗೆ ಲಿಖಿತ ದೂರು ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಿಯಾಡಳಿತ ಅಧೀನದ ಈ ರಸ್ತೆಯನ್ನು ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಉಪಯೋಗಿಸುತ್ತಿವೆ. ಈ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು Read More »

ಕರಾವಳಿ

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್

(ನ್ಯೂಸ್ ಕಡಬ) newskadaba.com ಕಡಬ, ಜು. 20. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಲ್ಲಾಜೆ ಹಾಗೂ ಬಿಳಿನೆಲೆ ಎಂಬಲ್ಲಿ ಬೃಹತ್ ಗಾತ್ರದ ಮರಗಳು ರಸ್ತೆಗಡ್ಡವಾಗಿ ಬಿದ್ದ ಪರಿಣಾಮ ರಸ್ತೆ ತಡೆ ಉಂಟಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ‌. ಕಲ್ಲಾಜೆಯಲ್ಲಿ ಅಶ್ವತ್ಥ ಮರವೊಂದು ಬುಡ ಸಹಿತ ಕಿತ್ತುಬಂದಿದ್ದು, ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ಸಮಯದಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಸರಕಾರಿ ಬಸ್ಸು ತೆರಳಿದ್ದು, ಅದರಲ್ಲಿನ ಪ್ರಯಾಣಿಕರು

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್ Read More »

ಕರಾವಳಿ
Scroll to Top