road repair

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಮಂಗಳೂರು ತಾಲೂಕಿನ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ. ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.   ಪರಾರಿ – ಉಳಾಯಿಬೆಟ್ಟು ಸೇತುವೆಯ ಮೂಲಕ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ […]

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ Read More »

ಕರಾವಳಿ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಕೇಂದ್ರ ರಸ್ತೆ ನಿಧಿ(ಸಿಆರ್ಎಫ್)ಯಿಂದ ಬಿಡುಗಡೆಗೊಂಡ 6 ಕೋಟಿ ರೂ.ಅನುದಾನದಲ್ಲಿ ನಡೆಯುವ ನೆಲ್ಯಾಡಿ-ಬಲ್ಯ ರಸ್ತೆಯ ಅಗಲೀಕರಣ ಹಾಗೂ ಮರು ಡಾಮರೀಕರಣ ಕಾಮಗಾರಿಗೆ ಮಂಗಳವಾರದಂದು ಹೊಸಮಜಲುನಲ್ಲಿ ಗುದ್ದಲಿಪುಜೆ ನೆರವೇರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್.ಅಂಗಾರರವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಿಆರ್ಎಫ್ ಯೋಜನೆಯಡಿ ಸಂಸದ ನಳಿನ್ಕುಮಾರ್ ಕಟೀಲ್ 20 ಕೋಟಿ ರೂ. ಅನುದಾನ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ Read More »

ಕರಾವಳಿ
Scroll to Top