ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ
(ನ್ಯೂಸ್ ಕಡಬ) newskadaba.com ಮಂಗಳೂರು,ಆ. 15. ಮಂಗಳೂರು ತಾಲೂಕಿನ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ. ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ಪರಾರಿ – ಉಳಾಯಿಬೆಟ್ಟು ಸೇತುವೆಯ ಮೂಲಕ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ […]
ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ Read More »
ಕರಾವಳಿ
