Road

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಮೇರೆಗೆ ಕೊೖಲ ಗ್ರಾಮದ ಏಣಿತ್ತಡ್ಕ ಜಿ.ಪಂ.ರಸ್ತೆಯಲ್ಲಿ ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ತನಕ ಮರು ಡಾಮರೀಕರಣಕ್ಕೆ ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕರವರ ಮುತುವರ್ಜಿಯಿಂದಾಗಿ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ರಾಜೀವಗಾಂಧಿ ವಿವಿ ನಿರ್ದೇಶಕ ಡಾ.ರಘು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್‌ರವರ ಸೂಚನೆ ಮೇರೆಗೆ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಂಡಿದೆ. ಈ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಮಕುಂಜ […]

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ Read More »

ಕರಾವಳಿ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!!

(ನ್ಯೂಸ್ ಕಡಬ) newskadaba.com ಕಡಬ, ಅ.17. ತೀರ ಹದಗೆಟ್ಟ ಮರ್ದಾಳ ವ್ಯಾಪ್ತಿಯ ಸಾರಕೆರೆ-ಪೊನೈತ್ತೂರು ರಸ್ತೆಯ ಕಾಂಕ್ರೀಟೀಕರಣಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಅವರಿಂದ ಸೋಮವಾರ ಚಾಲನೆ ದೊರೆಯಿತು. 2017-18ನೇ ಸಾಲಿನ ತಾ.ಪಂ.ಸದಸ್ಯರ ಅನುದಾನದಿಂದ ರೂ.1ಲಕ್ಷ ಹಾಗೂ ಗ್ರಾ.ಪಂ.ಅನುದಾನದಿಂದ ರೂ 1ಲಕ್ಷ ವರೆಗಿನ ಒಟ್ಟು 2ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ಕರಣ ನಡೆಯಲಿರುವ ಕಾಮಗಾರಿಗೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ ಕೆ., ಎ.ಪಿ.ಎಂ.ಸಿ.ನಿರ್ದೇಶಕ ಮೇದಪ್ಪ ಗೌಡ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!! Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.14. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ 2017-18ರ ಸಾಲಿಗೆ ಸ್ವಉದ್ಯೋಗಕ್ಕಾಗಿ ವಿವಿಧ ಯೋಜನೆಗಳಲ್ಲಿ ಅಲ್ಪಸಂಖ್ಯಾತ ವರ್ಗಗಳ ಹಾಗೂ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶೇಕಡಾ 33%ರಷ್ಟು ಮತ್ತು ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಶೇಕಡಾ 3%ರಷ್ಟು ಆದ್ಯತೆ ಮೀಸಲಿರಿಸಲಾಗಿದೆ.    ಅರ್ಜಿದಾರರು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಪಾರ್ಸಿ, ಸಿಖ್ಖರು, ಬೌದ್ಧ) ವರ್ಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top