Robbary

Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ […]

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ     

(ನ್ಯೂಸ್ ಕಡಬ) newskadaba.com   ವಿಟ್ಲ, ಡಿ.15  ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿರಾಗಿದ್ದಾರೆಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ಪುತ್ತೂರಿನಿಂದ ಬಂದು ಮಿತ್ತೂರಿನಲ್ಲಿ ಬಸ್ಸಿನಿಂದ ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಸರ ಎಳೆದುಕೊಂಡು ಪರಾರಿಯಾಗಿದ್ದ ಎನ್ನಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ      Read More »

ಕರ್ನಾಟಕ, ಕ್ರೈಮ್ ನ್ಯೂಸ್

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು      

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಫಿಶ್ ಮಿಲ್ ನ ತಲಾ 50 ಕೆ.ಜಿ ತೂಕದ 400 ಚೀಲಗಳು ಕಳವಾದ ಘಟನೆ ಬೈಕಂಪಾಡಿಯ ಗೋದಾಮಿನಲ್ಲಿ ಸಂಭವಿಸಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮಿಲ್  ಚೀಲಗಳನ್ನು ಕದ್ದೊಯ್ದಿರುವುದಾಗಿ ಅದರ ವ್ಯವಸ್ಥಾಪಕ ಪಣಂಬೂರು ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉಳ್ಳಾಲದ ಕೋಟೆಪುರದ ಮಹಮ್ಮದ್ ಸಮೀರ್ ಎಂಬವರ ಮಾಲಕತ್ವದ “ಯುನೈಟೆಡ್ ಮೆರೈನ್ ಪ್ರಾಡಕ್ಟ್ಸ್” ಕಾರ್ಖಾನೆಯಲ್ಲಿ ಫಿಶ್ ಮಿಲ್ ಅನ್ನು ತಯಾರಿಸಿ 50 ಕೆ.ಜಿ. ತೂಕದ ಚೀಲಗಳಲ್ಲಿ ತುಂಬಿಸಿಡುತ್ತಿದ್ದು, ಗೋದಾಮಿಗೆ

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು ಡಿ.10  ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪರ ಜಿಲ್ಲೆಯ ಸುಭಾಶಿಶ್ ಬೇರಾ(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿದಾಗ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top