robbery

ಉಪ್ಪಿನಂಗಡಿ : 50 ಸಾವಿರ ನಗದು ಕಳವು

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.10   ಮನೆಗೆ ಬೀಗ ಹಾಕಿ ಹೋದವರು ವಾಪಾಸು ಮನೆಗೆ ಬಂದು ನೋಡಿದಾಗ ಚಿನ್ನಾಭರಣಗಳು ಹಾಗೂ 50 ಸಾವಿರ ನಗದು ಕಳವಾದ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಎನ್‌ ಗೋಪಾಲ ಹೆಗ್ಡೆಯವರು 02-01-2020 ರಂದು ಬೆಳಿಗ್ಗೆ ತನ್ನ ಮನೆಗೆ ಬೀಗ ಹಾಕಿ ಹೋಗಿದ್ದು ವಾಪಾಸು ದಿನಾಂಕ:09-01-2020 ರಂದು ಮನೆಗೆ ಬಂದು ಬೀಗ ತೆಗೆದು ಒಳಪ್ರವೇಶಿಸಿ ನೋಡಿದಾಗ ಕಪಾಟಲ್ಲಿಟ್ಟಿದ್ದ 30 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಮೂರುಬೆಳ್ಳಿಯ ಕಾಲು ಚೈನ್‌, ಬೆಳ್ಳಿಯ ಬಟ್ಟಲು, […]

ಉಪ್ಪಿನಂಗಡಿ : 50 ಸಾವಿರ ನಗದು ಕಳವು Read More »

ಕರಾವಳಿ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಪೇಟೆಯ ಹೊರವಲಯದ ಕೊರುಂದೂರು ಎಂಬಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ಕಳ್ಳರು ವೃದ್ದೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕೋರಂದೂರು ಹರೀಶ್ ಎಂಬವರ ತಾಯಿ ವಯೋವೃದ್ಧೆ 90 ರ ಹರೆಯದ ಸತ್ಯಭಾಮ ಎಂಬವರ ಕತ್ತಿನಲ್ಲಿದ್ದ ಸುಮಾರು ನಾಲ್ಕು ಪವನ್‍ನ ಚಿನ್ನದ ಸರವನ್ನು ಇಬ್ಬರು ಕಳ್ಳರು ಎಗರಿಸಿದ್ದಾರೆ. ಮನೆಯಲ್ಲಿ ಹರೀಶ್ ಮತ್ತು ಅವರ ತಾಯಿ ಇಬ್ಬರೇ ವಾಸವಾಗಿದ್ದು, ಹರೀಶ್ ಅವರು ಸಂಜೆ ವೇಳೆಗೆ ಕಡಬ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು Read More »

ಕರಾವಳಿ

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.21. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಯುವಕರ ತಂಡವೊಂದು ಹಣ ಸಂಗ್ರಹಿಸಿದ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೆರಿಯಶಾಂತಿ ಎಂಬಲ್ಲಿ ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದಿದ್ದು, ಈ ಮರವನ್ನು ತೆರವುಗೊಳಿಸಿದ ಕೆಲವು ಮುಸ್ಲಿಂ ಯುವಕರು, ಅದೇ ರಸ್ತೆಯಲ್ಲಿ ಬರುತ್ತಿದ್ದ ಅನೇಕ ವಾಹನ ಚಾಲಕರಿಂದ ಹೆಚ್ಚುವರಿ ಹಣ ಸಂಗ್ರಹಣೆ ಮಾಡಿದ್ದಾರೆ.

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್ Read More »

ಕರಾವಳಿ

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.23. ಇಲ್ಲಿಗೆ ಸಮೀಪದ ಕೆದಿಲ ದೈವಸ್ಥಾನದ ಬಳಿಯ ಮನೆಯೊಂದಕ್ಕೆ ನುಗ್ಗಿರುವ ಮೂವರು ಅಪರಿಚಿತರ ತಂಡ ಪಿಸ್ತೂಲು ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ, ಚಿನ್ನಾಭರಣ, ನಗದು ದೋಚಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೆದಿಲ ನಿವಾಸಿ ಶಿವಶಂಕರ ಪುತ್ತೂರಾಯ ಎಂಬವರ ಮನೆಗೆ ರಾತ್ರಿ ಆಗಮಿಸಿದ ಮೂವರು ತಂಡ, ಪಿಸ್ತೂಲು, ಚೂರಿ ತೋರಿಸಿ ಬೆದರಿಸಿ ಮನೆಯವರನ್ನು ಕಟ್ಟಿಹಾಕಿ ನೆಕ್ಲೇಸ್, ಕರಿಮಣಿ ಸರ, ಚೈನ್, ಕಿವಿಯೋಲೆ ಪಡೆದುಕೊಂಡಿದ್ದಲ್ಲದೆ ಬೆಡ್ ರೂಮಿನ ಕಪಾಟಿನಲ್ಲಿದ್ದ ನಗದು, ಮೊಬೈಲ್

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು Read More »

ಕರಾವಳಿ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.29. ಇಲ್ಲಿನ ಹೇಂತನಾಜೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿರುವ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ನಗ-ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದರೋಡೆಗೆ ಒಳಗಾದವರನ್ನು ಹೇಂತನಾಜೆ ನಿವಾಸಿ ನಾಗೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಪೇಟೆಗೆ ತೆರಳಿ ರಾತ್ರಿ 10:30ರ ಸುಮಾರಿಗೆ ನಾಗೇಂದ್ರ ಪ್ರಸಾದ್ ಹಿಂತಿರುಗಿ ಮನೆಗೆ ಬಂದು ಮನೆಯ ಬೀಗ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿದ ದರೋಡೆಕೋರರು ಮನೆಯೊಳಗೆ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು Read More »

ಕರಾವಳಿ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07. ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಮೃತರನ್ನು ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರು ಕೋಟೆಕಾರು ಶಾಖೆಯ ಕಾವಲು ಸಿಬ್ಬಂದಿಗಳೆನ್ನಲಾಗಿದೆ. ಇವರು ಹೇಗೆ ಶಾಖೆಯ ಒಳಭಾಗದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸಂಶಯ ಮೂಡಿದೆ. ಜೂನ್‌ 23 ರಂದು ಈ‌ ಶಾಖೆಯಲ್ಲಿ ಚಿನ್ನಾಭರಣ ದರೋಡೆಗೆ ವಿಫಲ ಯತ್ನ ನಡೆದಿತ್ತು. ಆ ನಿಟ್ಟಿನಲ್ಲಿ ಯಾರಾದರೂ ಕೊಲೆ‌ ಮಾಡಿರಬಹುದಾ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ Read More »

ಕರಾವಳಿ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07.  ಮೂಕ ಜೀವಿಯಾದ ಗೂಬೆಯನ್ನು ಬಳಸಿಕೊಮಡು ಸಿನಿಮೀಯ ಶೈಲಿಯಲ್ಲಿ ಮನೆ ದರೋಡೆ ನಡೆಸುತ್ತಿರುವ ತಂಡವನ್ನು ಬಂಧಿಸಿರುವ ರಾಜ್ಯ ಸಿಐಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಶ್ರೀಮಂತರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ, ದೂರದ ಕಾಡುಗಳಿಂದ ಗೂಬೆಗಳನ್ನು ಹಿಡಿದು ತಂದು ಮನೆಯವರಿಗೆ ಗೊತ್ತಾಗದ ಹಾಗೇ ಒಳಗೆ ಬಿಡುತ್ತಿದ್ದರು. ನಂತರ ಇದೇ ತಂಡದ ಸದಸ್ಯರು ಹೋಗಿ ನಿಮ್ಮ ಮನೆಗೆ ಗೂಬೆ ನುಗ್ಗಿದೆ. ಅದು ಅನಿಷ್ಟದ ಸಂಕೇತವಾಗಿದ್ದು,

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು Read More »

ಕರ್ನಾಟಕ
Scroll to Top