Roopa D

ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರ ಬಯಲಿಗೆಳೆದ ಪ್ರಕರಣ ► ಡಿಐಜಿ ರೂಪಾ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.17. ಇತ್ತೀಚಿಗೆ ರಾಜ್ಯದಲ್ಲಿ ಕೋಲಾಹಲವೆಬ್ಬಿಸಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ, ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ ಎನ್.ಎಚ್. ಸತ್ಯನಾರಾಯಣ ರಾವ್ ಸೇರಿದಂತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ ಡಿ. ಮೌದ್ಗಿಲ್ ರನ್ನು ಸಾರಿಗೆ ಸುರಕ್ಷತಾ ವಿಭಾಗದ ಡಿಐಜಿಯಾಗಿ ವರ್ಗಾಯಿಸಲಾಗಿದೆ. ಜುಲೈ 22 ರಂದು ನಿವೃತ್ತರಾಗಲಿರುವ ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ […]

ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರ ಬಯಲಿಗೆಳೆದ ಪ್ರಕರಣ ► ಡಿಐಜಿ ರೂಪಾ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ನಟರಾಜನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯಲು ಜೈಲಧಿಕಾರಿಗಳಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆಂದು ಕಾರಾಗೃಹ ಇಲಾಖೆಯ ಡಿಐಜಿಯಾಗಿರುವ ದಿಟ್ಟ ಐಪಿಎಸ್ ಆಫೀಸರ್ ರೂಪಾ ಡಿ. ಅವರು ಕಾರಾಗೃಹದ ಡಿಐಜಿಗೆ ಪತ್ರ ಬರೆದು ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಶಶಿಕಲಾ ನಟರಾಜನ್ ಅವರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಯಾರ್ಯಾರಿಗೆ ಲಂಚ ನೀಡಿದ್ದಾರೆ ಎಂದು ವಿವರಿಸಿ, ಅಕ್ರಮ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ Read More »

ಕರ್ನಾಟಕ
Scroll to Top