roopesh shetty

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.09. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲಿಯೇ ಪ್ರತಿಕ್ರಿಯಿಸಿದರು ಎಂದು ತಿಳಿದುಬಂದಿದೆ. ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.    

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.09. ತುಳುನಾಡ ದೈವ ಕೊರಗಜ್ಜನ ಪವಾಡ ಅಪಾರ. ಕೊರಗಜ್ಜನ ಮಹಿಮೆಯ ಬಗ್ಗೆ ತುಳುನಾಡ ಜನರಿಗೆ ಬಹಳ ನಂಬಿಕೆ ಇದೆ. ಅದಕ್ಕೆ ತಕ್ಕಂತೆ ಅನೇಕ ಪವಾಡಗಳು ನಡೆದಿವೆ. ಈ ದೈವದ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ, ನಡೆದುಕೊಂಡವರಿಗೆ ಕೊರಗಜ್ಜ ಶಿಕ್ಷಿಸಿದ್ದೂ ಇದೆ. ಹಾಗೇ ನಂಬಿದವರನ್ನು ಕೈ ಹಿಡಿದು ಮೇಲೆತ್ತಿದ ಅನೇಕ ಉದಾಹರಣೆಗಳನ್ನೂ ತುಳುನಾಡ ಜನ ಭಕ್ತಿಯಿಂದ ಹೇಳುತ್ತಾರೆ. ತುಳುನಾಡ ದೈವ ಕೊರಗಜ್ಜನನ್ನು ಅನೇಕ ಸೆಲೆಬ್ರಿಟಿಗಳು ನಂಬಿದ್ದೂ ಇದೆ. ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಕೊರಗಜ್ಜ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್-9 ರ ಗ್ರ್ಯಾಂಡ್ ಫಿನಾಲೆ ಪ್ರವೇಶಿಸಿದ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಕನ್ನಡ ಕಿರುತೆರೆಯ ಹಿಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೆ ಇನ್ನು ಒಂದು ವಾರ ಬಾಕಿಯಿದ್ದು, ಇಬ್ಬರು ಫೈನಲಿಸ್ಟ್ ಗಳನ್ನು ನಿರೂಪಕ ಕಿಚ್ಚ ಸುದೀಪ್ ಘೋಷಿಸಿದ್ದಾರೆ. ಬಿಗ್ ಬಾಸ್ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೂ ಮುನ್ನ ಕೊನೆಯ ವಾರದಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದು, ಮಂಗಳೂರಿನ ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಫಿನಾಲೆಗೆ ಪ್ರವೇಶಿಸಿದ್ದಾರೆ. ಚಲನಚಿತ್ರ ನಿರ್ದೇಶಕ, ನಟ ಮತ್ತು

ಬಿಗ್ ಬಾಸ್-9 ರ ಗ್ರ್ಯಾಂಡ್ ಫಿನಾಲೆ ಪ್ರವೇಶಿಸಿದ ರೂಪೇಶ್ ಶೆಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top