#rush

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11 ಕೊಚ್ಚಿ : ಚಿನ್ನಲೇಪನದ ವೇಳೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿ ಹಾಗೂ ಚೌಕಟ್ಟಿನ ಚಿನ್ನ ಕಳವಿಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ‘ದೇಗುಲ ಚೌಕಟ್ಟಿನ ಚಿನ್ನ ದುರುಪಯೋಗ ಆಗಿದೆ ಎಂಬುದು ಇಲ್ಲಿಯವರೆಗೆ ನಡೆಸಿದ ತನಿಖೆಯಿಂದ ತಿಳಿದುಬರುತ್ತದೆ. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಈ ಬಗ್ಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಪೀಠ ಸೂಚಿಸಿದೆ. ‘ಚಿನ್ನಲೇಪನ ನಡೆಸಿದ ಬೆಂಗಳೂರು ಮೂಲದ ಉನ್ನಿಕೃಷ್ಣನ್ ಪೊಟ್ಟಿಗೆ […]

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top