S Angara

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ Read More »

ಕರಾವಳಿ, ಕರ್ನಾಟಕ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಕೋಡಿಂಬಾಳ – ಪಂಜ ಹೆದ್ದಾರಿ ಅಗಲೀಕರಣಕ್ಕೆ 5 ಕೋಟಿ ಬಿಡುಗಡೆ ► ಸುಳ್ಯ ಶಾಸಕ ಎಸ್.ಅಂಗಾರರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಪಂಜ – ಕಡಬ ರಾಜ್ಯ ಹೆದ್ದಾರಿಯ ಓಂತ್ರಡ್ಕದಿಂದ ಪಂಜವರೆಗೆ 5.7 ಕಿ.ಮೀ. ಅಗಲೀಕರಣಗೊಂಡು ಮರು ಡಾಮರೀಕರಣಕ್ಕೆ 5 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಅ.17 ರಂದು ಪಂಜ ಕಡಬ ರಸ್ತೆಯ ಕೋಡಿಂಬಾಳದಲ್ಲಿ ರಸ್ತೆ ಕಾಮಗಾರಿಗೆ ತೆಂಗಿನ ಕಾಯಿ ಒಡೆದು ಗುದ್ದಲಿ ಪುಜೆ ನಡೆಸಿ ಮಾತನಾಡಿದರು. ಕಡಬದಿಂದ ಓಂತ್ರಡ್ಕ ತನಕ ಈಗಾಗಲೇ 3 ಕೋಟಿ ರೂ.ಅನುದಾನದಲ್ಲಿ ಅಗಲೀಕರಣಗೊಂಡು ಮರುಡಾಮರೀಕರಣಗೊಂಡಿದ್ದು ಅಲ್ಲಿಂದ ಮುಂದೆ ಕೋಡಿಂಬಾಳದಿಂದ ಪಂಜ ರಸ್ತೆಯಲ್ಲಿ

ಕೋಡಿಂಬಾಳ – ಪಂಜ ಹೆದ್ದಾರಿ ಅಗಲೀಕರಣಕ್ಕೆ 5 ಕೋಟಿ ಬಿಡುಗಡೆ ► ಸುಳ್ಯ ಶಾಸಕ ಎಸ್.ಅಂಗಾರರಿಂದ ಚಾಲನೆ Read More »

ಕರಾವಳಿ
Scroll to Top