sahaya hastha

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ

(ನ್ಯೂಸ್ ಕಡಬ) newskadaba.com ಕಡಬ, ನ.1. ಕೂಲಿ ಕೆಲಸ ಮಾಡಿ ಬಡಕುಟುಂಬಕ್ಕೆ ಆಧಾರವಾಗಿದ್ದ ಜೀವವೊಂದು ಮಧುಮೇಹಕ್ಕೆ ತುತ್ತಾಗಿ ಕಾಲನ್ನು ಮಣಿಗಂಟಿನಿಂದ ಕತ್ತರಿಸಿ ಕಳೆದ ಒಂದು ವರ್ಷದಿಂದ ಕುಳಿತ್ತಲ್ಲೆ ದಿನ ಕಳೆಯುವ ಪರಿಸ್ಥಿತಿಯಿದ್ದು ಕುಟುಂಬವು ಸಂಕಷ್ಟದಲ್ಲಿದೆ. ಕಡಬ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಜ್ಜಗುಡ್ಡೆ ದಿ. ಮಾಯಿಲಪ್ಪ ಎಂಬವರ ಪುತ್ರ ಹುಕ್ರಪ್ಪ (56ವ) ಮಧುಮೇಹದ ಕ್ರೂರ ಲೀಲೆಗೆ ಸಿಲುಕಿದವರು. ಇವರು ಸುಮಾರು 25ವರ್ಷಗಳಿಂದ ಕಡಬದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಲಿಕಾರ್ಮಿಕನಾಗಿದ್ದು ಗಾರೆ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಗಾರೆ […]

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ Read More »

ಕರಾವಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಆ .19, ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ಟ್ರಸ್ಟ್‌ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘಟನೆಯ ಆಶಯದಂತೆ ಸಮಾಜದ ಅಸಹಾಯಕ ಕುಟುಂಬಗಳ ಭೇಟಿ, ಸಾಂತ್ವನ, ಸಹಾಯಹಸ್ತ ಚಾಚಲಾಯಿತು. ನೂಜಿಬಾಳ್ತಿಲ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿ ಅಕ್ಕಿ, ಸಾಮಾಗ್ರಿಗಳನ್ನು ವಿತರಿಸಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು. ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಿತ್ಯಾಧರ್ ಕೋಲ್ಡ್‌ ಸ್ಟೋರೇಜ್ ಮಾಲಕ ಪೀಟರ್ ಫರ್ನಾಂಡೀಸ್ ರವರ ಮನೆಗೆ ಹಾಗೂ ಅಪಘಾತದಿಂದ ಗಾಯಗೊಂಡ ಅಸಹಾಯಕರಾದ ಬಾಲಕೃಷ್ಣ ಪಟ್ನರವರ ಮನೆಗೆ ತೆರಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ Read More »

ಕರಾವಳಿ
Scroll to Top