sahithya sammelana

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು […]

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ. ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ Read More »

ಕರಾವಳಿ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ. ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.19. ದ.ಕ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಡಿಸೆಂಬರ್ 16 ರಂದು ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಪುತ್ತೂರು ತಾಲೂಕು 17 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು. ಶ್ರೀ ದುರ್ಗಾಂಬಿಕಾ ಅಮ್ಮನವರಿಗೆ ಪೂಜೆ ಸಲ್ಲಿಸಿದ ಬಳಿಕ ಹಿರಿಯ ಸಾಹಿತಿ ಬಿ.ವಿ.ಅರ್ತಿಕಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತಮಾಡಿ, ಹಿಂದೊಮ್ಮೆ ಕಡಬದಲ್ಲಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ
Scroll to Top