salu marada thimmakka

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಅವರ ದತ್ತು ಪುತ್ರ ಉಮೇಶ್ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿಗಳನ್ನು ನಂಬಬೇಡಿ’ ಎಂದಿದ್ದಾರೆ. ಮೂರು ತಿಂಗಳ ಹಿಂದೆ […]

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..! Read More »

ಕರ್ನಾಟಕ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕರವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ನೆಟ್ಟು ಬೆಳೆಸಿದ್ದು, ದಂಪತಿಗಳು ಮೊದಲ ವರ್ಷದಲ್ಲಿ 4 ಕಿ.ಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇಲ್ಲಿಯವರೆಗೂ ತಿಮ್ಮಕ್ಕರವರು 8 ಸಾವಿರಕ್ಕೂ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ
Scroll to Top