samaropa

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಸೆ.25ರಿಂದ ಅ.5ರ ತನಕ ನಡೆದ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. ಸಮಾರೋಪ ಸಮಾರಂಭವನ್ನು ಬೆಥನಿ ಸಂ.ಪ.ಪೂ.ಕಾಲೇಜಿನ ನಿರ್ದೇಶಕ ರೆ|ಫಾ|ಫರ್ಡಿನಾಂಡ್ರವರು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಗುರುಹಿರಿಯರಿಗೆ ಗೌರವ, ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕೆಲಸ ಮಾಡಿದಲ್ಲಿ ಮುಂದಿನ ಜೀವನ ಯಶಸ್ಸು ಲಭಿಸಲಿದೆ. ಇಂತಹ ಸೇವಾ ಶಿಬಿರಗಳ ಮೂಲಕ ಹತ್ತಾರು ಮನೆಗಳ ವಿದ್ಯಾರ್ಥಿಗಳು ಒಂದಾಗಿ, ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ, ಸಹನೆ, ಶಾಂತಿ, […]

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ
Scroll to Top