samarthana samavesha

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಯಿಂದ ಪ್ರಭಾವಿತಗೊಂಡು ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಸೋಮವಾರದಂದು ನಡೆದ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅಪ್ಪಯ್ಯ […]

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ Read More »

ಕರಾವಳಿ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಭಾರತೀಯ ಜನತಾ ಪಾರ್ಟಿಯ ಬೆಳಂದೂರು, ಹಾಗೂ ನೆಲ್ಯಾಡಿ ಶಕ್ತಿ ಕೇಂದ್ರಗಳ ಎಸ್ .ಸಿ ಮೋರ್ಚಾ ವತಿಯಿಂದ ಸಮರ್ಥನಾ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಭವನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ತತ್ವ ಆದರ್ಶಗಳನ್ನು ಗೌರವಿಸಿ ಬಿಜೆಪಿ ಆಡಳಿತವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ Read More »

ಕರಾವಳಿ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ”

(ನ್ಯೂಸ್ ಕಡಬ) newskadaba.com ಕಡಬ,ಅ.3.  ಸುಳ್ಯ ಮಂಡಲ ಎಸ್ಸಿ ಮೋರ್ಚಾದ ವತಿಯಿಂದ ಅ.05 ರಂದು(ಗುರುವಾರ) ಆಲಂಕಾರಿನಲ್ಲಿ ನಡೆಯಲಿರುವ ಸಮರ್ಥನಾ ಸಮಾವೇಶದ ಹಿನ್ನೆಲೆಯಲ್ಲಿ ಸಮಲೋಚನ ಸಭೆಯು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಮರ್ದಾಳ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಪ್ರದಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ಈ ಹಿಂದೆ ರಾಜ್ಯವನ್ನಾಳಿದ ಬಿಜೆಪಿ ಸರಕಾರದ ಅವಧಿಯಲ್ಲಿನ ಜನಪರ ಯೋಜನೆಗಳನ್ನು ಜನರ ಮುಂದಿಡುವ ಮೂಲಕ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ” Read More »

ಕರಾವಳಿ
Scroll to Top