sand

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿರುವ ಕುರಿತು ವರದಿಯಾಗಿದೆ. ವಾಹನ ತಪಾಸಣಾ ನಿರತ ಪೊಲೀಸರು ಸೋಮವಾರದಂದು ರಾತ್ರಿ ತಲಪಾಡಿ ಕಡೆಯಿಂದ ಬರುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಚಾಲಕರನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ವಳಚ್ಚಿಲ್ ಎಂಬಲ್ಲಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ […]

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ Read More »

ಕರಾವಳಿ, ಕರ್ನಾಟಕ

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.27. ಸರಕಾರವು ಟೆಂಪೋಗಳಲ್ಲಿ ಮರಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡಬೇಕು ಎಂದು ಕಡಬ ತಾಲ್ಲೂಕು ಟೆಂಪೋ ಚಾಲಕ ಮಾಲಕರ ಸಂಘದ ವತಿಯಿಂದ ಕಡಬ ತಹಶಿಲ್ದಾರರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು. ಕಡಬ ಪರಿಸರದಲ್ಲಿ ಸುಮಾರು 32 ಟೆಂಪೋ ವಾಹನಗಳಿದ್ದು, ಟೆಂಪೋದಲ್ಲಿ ಮರಳನ್ನು ಸಾಗಾಟ ಮಾಡುವ ಮೂಲಕ ಕುಟುಂಬವನ್ನು ನಿರ್ವಹಿಸುತ್ತಾ ಬಂದಿರುತ್ತೇವೆ. ಆದರೆ ಸರಕಾರವು ಏಕಾಏಕಿ ಮರಳು ಸಾಗಾಟ ಮಾಡಲು ಅನುಮತಿ ನಿರಾಕರಿಸಿದ್ದು, ಇದರಿಂದಾಗಿ ಮರಳು‌ಲೋಡು ಮಾಡುತ್ತಿರುವ ಸುಮಾರು 250

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ Read More »

ಕರಾವಳಿ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23.  ಜಿಲ್ಲಾಡಳಿತವು ಮರಳು ನೀತಿಯನ್ನು ಸಡಿಲಗೊಳಿಸಿ ಎಲ್ಲಾ ವರ್ಗದ ಜನತೆಗೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಇದರ ವಿರುದ್ಧ ಅ. 27 ರಂದು ಕಡಬ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಎಚ್ಚರಿಸಿದರು. ಕಡಬ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಳು ನೀತಿಯಿಂದ ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ನಿವಾರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮುತುರ್ವಜಿ ವಹಿಸಬೇಕೆಂದು ಆಗ್ರಹಿಸಿದರು. ಕಡಬ ತಾಲೂಕಿನಾದ್ಯಂತ ನೈರ್ಸಗಿಕ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ Read More »

ಕರಾವಳಿ
Scroll to Top