Sandalwood actress Amulya makes a comeback to the silver screen after 8 years

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು

(ನ್ಯೂಸ್‌ ಕಡಬ) newskadaba.com,  ಸೆ.15  ಬ್ಯಾಂಕಾಕ್ : ಸಫಾರಿ ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿದ ದಾರುಣ ಘಟನೆ ಥಾಯ್ಲೆಂಡ್‌ನ ಮೃಗಾಲಯದಲ್ಲಿ ನಡೆದಿದೆ.. ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭಯಾನಕ ಘಟನೆ ನಡೆದಿರುತ್ತದೆ . ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಸಿಬ್ಬಂದಿ ಜಿಯಾನ್ ರಂಗ್ಖರಸಾಮೀ ಎಂಬುವವರ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಈ ಭೀಕರ ಘಟನೆ […]

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು Read More »

ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು : ಸ್ಯಾಂಡಲ್‌ವುಡ್ಗೆ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಪೀಕಬೂ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ ಅಮೂಲ್ಯ . ಮಂಜು ಸ್ವರಾಜ್ ನಿರ್ದೇಶನದ ಪೀಕಬೂ ಚಿತ್ರದಲ್ಲಿ ಅಮೂಲ್ಯ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಅಮೂಲ್ಯ ಅವರಿಗೆ ಸೆ.14ರಂದು ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಅವರು ಅಮೂಲ್ಯಗೆ ನಿರ್ದೇಶಿಸುತ್ತಿರುವ 2ನೇ ಸಿನಿಮಾ ಇದಾಗಿದೆ. ಇದಕ್ಕೂ ಮುನ್ನ ‘ಗೋಲ್ಡನ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top