sandalwood actress

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ. 19. ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆಇದೀಗ ಲಕ್ಷಾಂತರ ರೂಪಾಯಿಯ ವಂಚನೆಯಾಗಿರುವ ಕುರಿತು ವರದಿಯಾಗಿದೆ. ನಟಿ ರಶ್ಮಿಕಾ ಮಂದಣ್ಣ ಅವರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ. ಇನ್ನು ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದು, ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕನ್ನಡ ಚಲನಚಿತ್ರ ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಹಾಕಿರುವ ಕುರಿತು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿಯವರ ಪಕ್ಕದಲ್ಲಿ ಯಶೋಧಮ್ಮ ಹಾಗೂ ರಾಜಣ್ಣ ಎಂಬವರ ಮನೆಯೂ ಇದ್ದು ಅವರು, ರಸ್ತೆಗೆ ಅಡ್ಡಲಾಗಿ ಕಾರುಗಳನ್ನು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದರೆ ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾನಿ ದೂರು ನೀಡಿದ್ದಲ್ಲದೇ, ಅವರ ವಿರುದ್ದ

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14.  ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದ್ದು, ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಜೇಂದ್ರ ಸಿಂಗ್​ ಬಾಬು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ Read More »

ಕರ್ನಾಟಕ, ಸಿನಿಮಾ
Scroll to Top