sandalwood

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ […]

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ. ಕೋಡಳ್ಳಿ ಶಿವರಾಮ್ ಅವರು ಕನ್ನಡದ ಚಲನಚಿತ್ರಗಳಾದ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಇತರೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು.

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್- ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಆಗ್ರಹ- ಸಮಿತಿ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ ‘FIRE’

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಮಲಯಾಳಂ ಚಿತ್ರರಂಗದ ಸ್ಫೋಟಕ ಮಾಹಿತಿ ಹೊರಬರುತ್ತಿದ್ದಂತೆಯೇ ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ಸಮಿತಿಯೊಂದನ್ನು ರಚಿಸುವಂತೆ ಆಗ್ರಹಿಸಿ ಫಿಲ್ಮ್‌ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ ಸಂಸ್ಥೆ (ಫೈರ್)ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್, ನಟಿ ಶೃತಿ ಹರಿಹರನ್‌ ಮೊದಲಾದವರು ಜೊತೆಗಿದ್ದರು. ಮಲಯಾಳಂ ಚಿತ್ರರಂಗದಲ್ಲಿನ

ಸ್ಯಾಂಡಲ್ ವುಡ್- ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಆಗ್ರಹ- ಸಮಿತಿ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ ‘FIRE’ Read More »

ಕರ್ನಾಟಕ, ಸಿನಿಮಾ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವಿಶ್ವಸಂಸ್ಥೆ ವರದಿ ಪ್ರಕಾರ  ನಮ್ಮ ದೇಶದಲ್ಲಿ ಕಾಡಿನ  ಪ್ರಮಾಣ 33 ಶೇಕಡಾ  ಇರಬೇಕಾಗಿದ್ದು, ಸದ್ಯ  ನಮ್ಮ ಭಾರತದಲ್ಲಿ  ಇದು 23 ಶೇಕಡಾ  ಅರಣ್ಯ ಇದೆ. ನಮ್ಮ ರಾಜ್ಯ ಕರ್ನಾಟಕದಲ್ಲಿ  21 ಶೇಕಡಾ  ಅರಣ್ಯ  ಅದೆ.  ನೈಸರ್ಗಿಕ  ಕಾಡು  ಹೋಗಿ  ಕಾಂಕ್ರೀಟ್  ಕಾಡು  ಬೆಳೆದು  ನಿಂತಿದೆ. 2019ರಲ್ಲಿ ದ.ಕ. ಜಿಲ್ಲೆಯಲ್ಲಿ  44 ಶೇಕಡಾ  ಕಾಡು ಇತ್ತು. ಅದು ಈಗ 26 ಶೇಕಡಾಕ್ಕೆ ಇಳಿದಿದೆ. ದೇಶದೆಲ್ಲೆಡೆ ಅರಣ್ಯಗಳ ಅನುಪಾತ ಇಳಿಮುಖವಾಗುತ್ತಿದೆ.  ಈ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ Read More »

ಕರಾವಳಿ

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಆಕ್ಷನ್ ಪ್ರಿನ್ಸ್ ಎಂದು ಖ್ಯಾತರಾಗಿರುವ ನಟ ಧ್ರುವ ಸರ್ಜಾರ ಪತ್ನಿ ಪ್ರೇರಣಾ ಗಂಡು ಮಗುವಿಗೆ ಗೌರಿ ಗಣೇಶ ಹಬ್ಬದ ಶುಭದಿನದಂದೇ ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಧ್ರುವ ಸರ್ಜಾ, ಅಣ್ಣ ಚಿರು ಸರ್ಜಾ ಸಮಾಧಿಯಿರುವ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದ್ದರು. ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆಗಿದ್ದು,

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..! Read More »

ಕರ್ನಾಟಕ, ಸಿನಿಮಾ
Scroll to Top