sandlewood

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌ […]

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಸಿನಿಮಾ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!

(ನ್ಯೂಸ್‌ ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.! Read More »

ಲೈಫ್‍ಸ್ಟೈಲ್, ಸಿನಿಮಾ

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್‌ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ.

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top