Santro ravi

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ದೇವರಾಜ ಠಾಣೆಯಲ್ಲಿ ತನ್ನ ಚೆಕ್ ಬುಕ್‌ನ್ನು ಸ್ಯಾಂಟ್ರೋ ರವಿ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ದೇವರಾಜ ಮಾರ್ಕೆಟ್‌ಗೆ ಹೋಗಿದ್ದು, ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ […]

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸ್ಯಾಂಟ್ರೋ ರವಿ ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದು, ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..!

(ನ್ಯೂಸ್ ಕಡಬ) newskadaba.com ಮೈಸೂರು, ಜ.14. ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪ ಬಂಧಿಸಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ರವಿ ಎರಡನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಮೈಸೂರು ಪೊಲೀಸರು ಚಾಲಾಕಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಸ್ಯಾಂಟ್ರೋ ರವಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ವಿಗ್ ಕಳಚಿದ್ದ. ಶೇವ್ ಮಾಡಿಕೊಂಡ ಇಂದು ಬೆಳಗ್ಗೆ ಮಹಾರಾಷ್ಟ್ರದಿಂದ ಗುಜರಾತ್ ಪ್ರವೇಶ

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..! Read More »

ಕರ್ನಾಟಕ

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.  

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top