saraswathi vidyalaya

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. […]

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ
Scroll to Top