sathish jarakiholi

ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಾ. 22 ಬೆಳಗಾವಿ: ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ […]

ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ Read More »

ಕರ್ನಾಟಕ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ಆರಂಭದಲ್ಲಿಯೇ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದು, ನಮ್ಮ ​​​​ಕರ್ನಾಟಕ ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹೀಗಾಗಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ನಮ್ಮ ಸಿಸ್ಟಮ್​ಗಳನ್ನು ಇವಿಎಂ ರೀತಿಯಲ್ಲಿ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ Read More »

ಕರಾವಳಿ, ಕರ್ನಾಟಕ
Scroll to Top