ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) […]

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ