SAVANOOR CONGRESS

ಸವಣೂರು: ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರು ಸವಣೂರು ಪರಿಸರದಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಂದಾಳು ಜಿ.ಪಂ. ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ತಾ.ಪಂ. ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ಹಾಜಿ ಆರ್ತಿಕೆರೆ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುದರ್ಶನ್ ನಾೈಕ್ […]

ಸವಣೂರು: ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಮತಯಾಚನೆ Read More »

ಕರಾವಳಿ

ಸವಣೂರು: ಶಾಸಕ ಅಂಗಾರರ ಕಾರ್ಯವೈಖರಿಗೆ ಬೇಸತ್ತ ಬಿಜೆಪಿ ಕಾರ್ಯಕರ್ತರು ► ಜಿ.ಪಂ.ಮಾಜಿ ಸದಸ್ಯರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಪುಣ್ಚಪ್ಪಾಡಿ ಗ್ರಾಮದ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಅಂಗಾರ ಅವರ ಅಭಿವೃದ್ದಿ ಕುರಿತ ನಿಷ್ಕ್ರೀಯತೆಯಿಂದ ಮನನೊಂದು ಕಾಂಗ್ರೆಸ್ ಮುಖಂಡರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಗ್ರಾ.ಪಂ.ಸದಸ್ಯ ಸುದರ್ಶನ್ ನಾೈಕ್ ಕಂಪ, ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.

ಸವಣೂರು: ಶಾಸಕ ಅಂಗಾರರ ಕಾರ್ಯವೈಖರಿಗೆ ಬೇಸತ್ತ ಬಿಜೆಪಿ ಕಾರ್ಯಕರ್ತರು ► ಜಿ.ಪಂ.ಮಾಜಿ ಸದಸ್ಯರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ Read More »

ಕರಾವಳಿ
Scroll to Top