ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ
Newskadaba.comಸವಣೂರು : ಪುಣ್ಚಪ್ಪಾಡಿ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ಅಪಾಯಕಾರಿ ಮರವಿದ್ದು ಅದನ್ನು ತೆರವುಗೊಳಿಸಬೇಕಿದೆ.ಈ ಕುರಿತು ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಮರತೆರವು ಕುರಿತಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಪೆÇೀಷಕರು ತಿಳಿಸಿದ್ದಾರೆ. 4 ಮರಗಳು ಅಪಾಯಕಾರಿಯಾಗಿದೆ ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ 4 ದೊಡ್ಡ ಮರಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು ,ಗಾಳಿ-ಮಳೆ ಸಂದರ್ಭದಲ್ಲಿ ಪುಟಾಣಿಗಳು ಭಯದಲ್ಲೇ ಕಾಲ ಕಳೆಯುವಂತಾಗಿದೆ.ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ ಮರವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬುದು ಪೆÇೀಷಕರ ಅಳಲು […]
ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ Read More »
ಕರಾವಳಿ
