savanooru

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ  ಸಮಿತಿ ಅಧ್ಯಕ್ಷ  ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  Read More »

ಕರಾವಳಿ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Newskadaba.com ಸವಣೂರು: ಸವಣೂರಿನ ಸಮಗ್ರ ಅಭಿವೃದ್ದಿಯ ದೃಷ್ಟಿಯನ್ನು ಇಟ್ಟುಕೊಂಡು ತಂದೆ ಶೀಂಟೂರು ನಾರಾಯಣ ರೈ ಅವರ ಪ್ರೇರಣೆಯಂತೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲಾಗಿದೆ.ಈ ಮೂಲಕ ಗ್ರಾಮೀಣಪ್ರದೇಶದಲ್ಲೂ ಉನ್ನತ ಶಿಕ್ಷಣ ನೀಡುವ ಪ್ರಯತ್ನ ವಿದ್ಯಾಸಂಸ್ಥೆಗಳಿಂದ ಆಗುತ್ತಿದೆ.ಒಟ್ಟಿನಲ್ಲಿ ಸವಣೂರಿನ ಸಮಗ್ರ ಅಭಿವೃದ್ಧಿ ಯೇ ಮುಖ್ಯ ಗುರಿ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ಎಸ್.ಎನ್.ಆರ್.ರೂರಲ್ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆದ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಅನುಭವ, ಅವಕಾಶ, ಪ್ರೀತಿ, ಸಂತಸಗಳು ಕಲಿಕೆಯ ಆಧಾರ ಸ್ತಂಭಗಳು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕವಿ ರಮೇಶ್ ಉಳಯ ಹೇಳಿದರು. ಅವರು ಪುತ್ತೂರಿನ ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ನಡೆದ ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡುತಿದ್ದರು. ಅನುಭವ ಜನ್ಯ ಕಲಿಕೆಯಲ್ಲಿ ಬೆಳೆಯಬೇಕಾದ ಮಕ್ಕಳು ಇಂದು ಅಮೂರ್ತ ಸನ್ನಿವೇಶ ರಹಿತ ಕಲಿಕಾ ವ್ಯವಸ್ಥೆಗೆ ಒಳಗಾಗಿರುವುದು ಮಕ್ಕಳ ದುರಂತವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಲಾವಿದ ನಾಗರಾಜ ನಿಡ್ವಣ್ಣಾಯರು

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ Read More »

ಕರಾವಳಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.11. ಸವಣೂರು ಯುವಕ ಮಂಡಲವು ಸಮಾಜಕ್ಕೆ ಹಲವು ನಾಯಕರನ್ನು ಕೊಡುಗೆಯಾಗಿ ನೀಡಿದೆ. ತಾವೂ ಬೆಳೆದು ಇತರರನ್ನು ಬೆಳೆಸುವು ಇಲ್ಲಿನ ಯುವಕ ಮಂಡಲದ ಹೆಗ್ಗಳಿಕೆ. ಸದಾ ಸಮಾಜಮುಖಿ ಚಿಂತನೆಯ ಯುವ ಸಮೂಹ ದೇಶದ ಅಭಿವೃದ್ದಿಗೆ ಪೂರಕ ಎಂದು ಉದ್ಯಮಿ ಶಿವಪ್ರಸಾದ್ ಶೆಟ್ಟಿ ಕಿನಾರ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ ಹಾಗೂ ತಾ.ಉತ್ತಮ ಯುವ ಮಂಡಲಿ ಪ್ರಶಸ್ತಿ, ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.10. ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ದುರ್ಗಾ ಭಜನಾ ಮಂಡಳಿಯ 18ನೇ ವಾರ್ಷಿಕ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಎ.14ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ. ಎ.14ರಂದು ಬೆಳಿಗ್ಗೆ 8ಕ್ಕೆ ಗಣಹೋಮ,ಸಂಜೆ 4ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಭಜನಾ ಕಾರ್ಯಕ್ರಮದಲ್ಲಿ ಹರಿಭಜನ ಮಂಡಳಿ ಹರಿನಗರ ದೇವಶ್ಯ ಪುಣ್ಚಪ್ಪಾಡಿ, ಚಾರ್ವಾಕ ಕಪಿಲೇಶ್ವರ ಭಜನಾ ಮಂಡಳಿ, ಪೆರುಯಡ್ಕ ಆದಿಶಕ್ತಿ ಭಜನಾ ಮಂಡಳಿ, ಕುಮಾರಮಂಗಲ ಅರ್ಪಿತಾ ಯುವತಿ ಮಂಡಲ, ನರಿಮೊಗರು ಪ್ರಖ್ಯಾತಿ ಯುವತಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ Read More »

ಕರಾವಳಿ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಯುವ ಸಮುದಾಯ ಮದ್ಯವ್ಯಸನಕ್ಕೆ ಬಲಿಯಾಗದೇ ಗೌರವಯುತ ಬದುಕನ್ನು ಕಟ್ಟಿಕೊಳ್ಳಬೇಕು. ಮದ್ಯಪಾನವು ಆರೋಗ್ಯವನ್ನು ಕೆಡಿಸುವ ಜೊತೆಯಲ್ಲಿ ಇಡೀ ಕುಟುಂಬವನ್ನೇ ಬೀದಿಪಾಲಾಗಿಸುವುದು. ಈ ನಿಟ್ಟಿನಲ್ಲಿ ಸವಣೂರು ಶ್ರವಣರಂಗ ಶಿಕ್ಷಕ ಕಲಾವಿದರು ಜಿಲ್ಲೆಯಾದ್ಯಂತ ಹೆಣದೂರು ಬೀದಿನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ ಹೇಳಿದರು. ಅವರು ಭಾನುವಾರ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸವಣೂರು ಯುವಕ ಮಂಡಲದ ವತಿಯಿಂದ ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು ಇದರ ಸಹಕಾರದೊಂದಿಗೆ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ Read More »

ಕರಾವಳಿ

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ

(ನ್ಯೂಸ್ ಕಡಬ) newskadaba.com ಸವಣೂರು, ಎ.7. ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿವಿದ ಕ್ಷೇತ್ರಗಳ ಮಾಹಿತಿ ಅತ್ಯಗತ್ಯ .ಈ ನಿಟ್ಟಿನಲ್ಲಿ ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ಯುವಸಪ್ತಾಹದಲ್ಲಿ ಮಾಹಿತಿ ಮೇಳವನ್ನು ಜೋಡಿಸಿರುವುದು ಶ್ಲಾಘನೀಯ ಎಂದು ವಿಜಯ ಬ್ಯಾಂಕಿನ ನಿವೃತ ಅಧಿಕಾರಿ ಪಿ.ಡಿ.ಕೃಷ್ಣ ಕುಮಾರ್ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವ ಸಪ್ತಾಹದ 3ನೇ ದಿನದ ಕಾರ್ಯಕ್ರಮ ಕಾರು ಮತ್ತು ದ್ವಿಚಕ್ರ ವಾಹನಗಳ ಬುಕ್ಕಿಂಗ್ ಸಾಲ ಸೌಲಭ್ಯ ಹಾಗೂ ಮೊಬೈಲ್ ಸಿಮ್ ಮಾಹಿತಿ

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ Read More »

ಕರಾವಳಿ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಬಿಜೆಪಿ ಸವಣೂರು ಬೂತ್ ಸಂಖ್ಯೆ 65ರಲ್ಲಿ ಬಿಜೆಪಿ ಸಂಸ್ಥಾಪನ ದಿನಅಚರಣೆ ಹಾಗೂ ಮಹಿಳಾ ಅಭಿಯಾನ ಮತ್ತು ಬಿಜೆಪಿ ಗೆಲ್ಲಿಸಲು ಮನೆಮನೆ ಬೇಟಿ ಕಾರ್ಯ ನಡೆಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ, ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಸ್ಥಾಪನ ದಿನಾಚರಣೆಯಂದೇ ಮಹಿಳಾ ಅಭಿಯಾನ ಹಾಗೂ ಮನೆಮನೆ ಭೇಟಿ ಕಾರ್ಯ ನಡೆಸುವ ಮೂಲಕ ಪ್ರಚಾರ ಆರಂಭವಾಗಿದೆ. ಈಗಾಗಲೇ ಕ್ಷೇತ್ರಾದ್ಯಂತ ಬಿಜೆಪಿ ಪರ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಪಕ್ಷವನ್ನು ಗೆಲ್ಲಿಸುವ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಭಾರತೀಯ ಜನತಾ ಪಕ್ಷದ  ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನತಾ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಚಂಪಾ ಕುಶಾಲಪ್ಪ ಅಬೀರ, ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ಯೋಗೀಶ್ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ,

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ  Read More »

ಕರಾವಳಿ
Scroll to Top