sc st

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ರಾಜ್ಯ ಸರ್ಕಾರವು  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವವರಿಗೆ ನೀಡುವ ಪ್ರೋತ್ಸಾಹಧನವನ್ನು ರೂ.1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ೆಸ್, ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ.2.00 ಲಕ್ಷಗಳಿಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ […]

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ Read More »

ಕರ್ನಾಟಕ

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.07. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ತ್ವರಿತಗೊಳಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಪ್ರತಿ ತಿಂಗಳು ಉಚಿತ ವಿದ್ಯುತ್  ಒದಗಿಸುವುದು ಸರ್ಕಾರದ ಗುರಿ. ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ. ಯೋಜನೆಯ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು.

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ Read More »

ಕರ್ನಾಟಕ
Scroll to Top