scam

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಜೂ. 21. ಟೆಲಿಗ್ರಾಂ ಖಾತೆಗೆ ಬಂದ ಸಂದೆಶವನ್ನು ನಂಬಿದ ಯುವಕನೋರ್ವ 27 ಲಕ್ಷ ಕಳೆದುಕೊಂಡ ಘಟನೆ ಉಡುಪಿ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.   ವಂಚನೆಗೊಳಗಾದವರನ್ನು ಆಶೀಕ್(33) ಎಂದು ಗುರುತಿಸಲಾಗಿದೆ. ಇವರ ಟೆಲಿಗ್ರಾಂ ಖಾತೆಗೆ ಮೇ.25 ರಂದು ನೇಹಾ ಕುಮಾರ್ ಎಂಬವರ ಖಾತೆಯಿಂದ ವರ್ಕ್ ಪ್ರಮ್ ಹೋಂ ಪಾರ್ಟ್ ಟೈಮ್ ಜಾಬ್ ಬಗ್ಗೆ ಮತ್ತು ಒನ್ ಟ್ರಾವೆಲ್ ಹೊಟೇಲ್ ಬುಕ್ಕಿಂಗ್ ಆನ್‌ಲೈನ್ ವೆಬ್‌ಸೈಟ್‌ ನಲ್ಲಿ ಹೊಟೆಲ್ ಗೆ ರಿವಿವ್ಯೂ ಹಾಕುವ ಬಗ್ಗೆ ಸಂದೇಶ ಬಂದಿದ್ದು, […]

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ನಲ್ಲಿ ಗುಪ್ತಚರ ವಿಶೇಷ ಅಧಿಕಾರಿಗಳ ಉದ್ಯೋಗಗಳನ್ನು ಕೊಡಿಸುವುದಾಗಿ ಸುಮಾರು 30 ಜನರಿಗೆ ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರ ಅಪರಾಧ ಶಾಖೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೀದರ್‌ನ ವೇಣುಗೋಪಾಲ್ (38) ಮತ್ತು ಆಂಧ್ರಪ್ರದೇಶದ ಅರವಿಂದ್ ನಾಯ್ಡು (36). ಆರೋಪಿಗಳು ವಂಚನೆಗೆ ಬಳಸಿದ್ದ ‘ರಾ’ ಸಂಸ್ಥೆಯ 86 ಲೆಟರ್‌ಹೆಡ್‌, 6 ಗುರುತಿನ ಚೀಟಿ, 6 ನಕಲಿ ನೇಮಕಾತಿ ಪತ್ರ ಹಾಗೂ 9

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ Read More »

ಕರಾವಳಿ

ಮದುವೆ ಆಮಂತ್ರಣದ ರೀತಿಯಲ್ಲಿ ಹೊಸ “ಸೈಬರ್ ಸ್ಕ್ಯಾಮ್” ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಮದುವೇ ಸೀಸನ್ ಶುರುವಾಗಿದೆ. ಬಹುತೇಕರು ಡಿಜಿಟಲ್ ಆಮಂತ್ರಣ ಪತ್ರಿಕೆ ಮಾಡಿಸಿ ವ್ಯಾಟ್ಸಾಪ್ ಮೂಲಕ ಹಂಚುತ್ತಾರೆ. ಬಳಿಕ ಕರೆ ಮಾಡಿ ಮದುವೆಗೆ ಆಮಂತ್ರಣ ಮಾಡುವ ಪದ್ದತಿಯೇ ಈಗ ಹೆಚ್ಚು. ಆದರೆ ಇದೇ ಡಿಜಿಟಲ್ ವೆಡ್ಡಿಂಗ್ ಇನ್ವಿಟೇಶನ್ ಸಂದರ್ಭವನ್ನು ಸೈಬರ್ ಕ್ರೈಮ್ ಕಿರಾತಕರು ಬಹಿಮಾಚಲ ಪ್ರದೇಶದ ಸೈಬರ್ ಪೊಲೀಸರು ಇದೀಗ ಹೊಸ ಸೈಬರ್ ಸ್ಕ್ಯಾಮ್ ಕುರಿತು ಎಚ್ಚರಿಸಿದ್ದಾರೆ. ಪ್ರತಿಯೊಬ್ಬರು ಡಿಜಿಟಲ್ ವೆಡ್ಡಿಂಗ್ ಇನ್ವಿಟೇಶನ್ ಸೈಬರ್ ಸ್ಕ್ಯಾಮ್ ಕುರಿತು ಎಚ್ಚರವಾಗಿರಬೇಕು. ಒಂದು ಸಣ್ಣ

ಮದುವೆ ಆಮಂತ್ರಣದ ರೀತಿಯಲ್ಲಿ ಹೊಸ “ಸೈಬರ್ ಸ್ಕ್ಯಾಮ್” ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »

ಕರಾವಳಿ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com, ಅ. 14 ದೆಹಲಿ:  ಅನಿವಾಸಿ ಭಾರತೀಯ, ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಬಾರ್ಕೂರು ಮೂಲದ ನಾಗೇಶ್ ಪೂಜಾರಿ ಅಕೌಂಟೆಂಟ್ ಆಗಿ ಸೇರಿ, ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ &  ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಪೊಲೀಸರು ಮೈಸೂರಿನ ನಂಜನಗೂಡು ಬಳಿ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ) newskadaba.com ಸೆ. 27. ಲಕ್ನೋ: ಹೂಡಿಕೆ ನೆಪದಲ್ಲಿ ವೈದ್ಯರೊಬ್ಬರಿಗೆ 64 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ. ಐಎಫ್ಎಸ್ ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಪಿ ಅಜಿತ್ ಗುಪ್ತಾ ಹಾಗೂ ಅವರ ಸಹ ಕಂಪನಿಗಳು

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top