scholorship

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 20. ಸಂತೂರ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಕರ್ನಾಟಕದ 380 ವಿದ್ಯಾರ್ಥಿಗಳು ಸೇರಿದಂತೆ 1,500 ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಕಂಪನಿ ಮುಂದಾಗಿದ್ದು, ಒಟ್ಟು 1500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ನೀಡಲು ಮುಂದಾಗಿರುವುದಾಗಿ ವರದಿಯಾಗಿದೆ. ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕ ಹೆಣ್ಣುಮಕ್ಕಳಿಗೆ ಮತ್ತು ಅವರ ಕುಟುಂಬಗಳಿಗೆ ಈ ಕಾರ್ಯಕ್ರಮ ಸಹಾಯ ಮಾಡಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಬೇಕಾದ ದಾಖಲೆಗಳು ಪಾಸ್ಪೋರ್ಟ್ ಗಾತ್ರದ […]

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25 Read More »

ಕರ್ನಾಟಕ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ
Scroll to Top