School bus

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ!

(ನ್ಯೂಸ್‌ ಕಡಬ) newskadaba.com,ಫೆ.27 : ನೋಯ್ಡಾದ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯನ್ನು ಬೆಳಿಗ್ಗೆ ಪ್ರಯಾಣದ ಸಮಯದಲ್ಲಿ ನಿದ್ರೆಗೆ ಜಾರಿದ ನಂತರ ಸುಮಾರು 7 ಗಂಟೆಗಳ ಕಾಲ ಶಾಲಾ ಬಸ್ಸಿನೊಳಗೆ ಬೀಗ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಮಗು ಶಾಲಾ ಬಸ್ ಹತ್ತಿತು. ಆದರೆ ಹಿಂದಿನ ಸೀಟಿನಲ್ಲಿ ನಿದ್ರೆಗೆ ಜಾರಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಸ್ ಶಾಲೆಯನ್ನು ತಲುಪಿದಾಗ, ಇತರ ಮಕ್ಕಳು ಕೆಳಗಿಳಿದರು, ಆದರೆ ಸಿಬ್ಬಂದಿ ಸುಮಾರು 25 ಕಿ.ಮೀ ದೂರದ ಬಸ್ ಯಾರ್ಡ್ ನಲ್ಲಿ ವಾಹನವನ್ನು ನಿಲ್ಲಿಸುವ […]

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ
Scroll to Top