school leave

ನಾಳೆ (ಜು. 03) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 3ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.

ನಾಳೆ (ಜು. 03) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 19ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ Read More »

ಕರಾವಳಿ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ
Scroll to Top