school student

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ […]

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 20. ವಿದ್ಯಾರ್ಥಿನಿಯೊಬ್ಬಳು ದಾರಿಯಲ್ಲಿ ಸಿಕ್ಕಿದ ಹಣವನ್ನು ಪ್ರಾಮಾಣಿಕತೆಯಿಂದ ಮರಳಿ ವಾರಸುದಾರರಿಗೆ ಸೇರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಡಾನ್ ಬಾಸ್ಕೋ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಶಾಲೆಗೆ ಹೋಗುತ್ತಿದ್ದ ವೇಳೆ 500 ರೂ. ಮುಖಬೆಲೆಯ 11ಸಾವಿರ ರೂ.ಗಳಿದ್ದ ನೋಟಿನ ಕಟ್ಟು ಸಿಕ್ಕಿದ್ದು, ಆಕೆ ಅದನ್ನು ಗಂಗೊಳ್ಳಿ ಪೊಲೀಸರಿಗೆ ನೀಡಿ ವಾರಸುದಾರರಿಗೆ ಮರಳಿಸುವಂತೆ ತಿಳಿಸಿದ್ದಳು. ಪೊಲೀಸರು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಹಣವನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.      

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top