ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್ […]
ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್
